ಅಕ್ರಮವಾಗಿ ಗೋ ಸಾಗಾಟವನ್ನು ಹಿಂದೂ ಕಾರ್ಯಕರ್ತರು ಪತ್ತೆ ಮಾಡಿದ ಘಟನೆ ಗುರುವಾಯನಕೆರೆಯಲ್ಲಿ ಸಂಭವಿಸಿದೆ.
ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಸಾಗಾಟ ಮಾಡುತ್ತಿದ್ದಾಗ, ಬೆಳ್ತಂಗಡಿ ಗುರುವಾಯನಕೆರೆ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ. ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದರಿಂದ ದನಗಳು ಅಸ್ವಸ್ಥಗೊಂಡ ರೀತಿಯಲ್ಲಿತ್ತು. ಅಕ್ರಮ ಗೋಸಾಗಾಟ ಮಾಡುತಿದ್ದ ಮೂವರ ಪೈಕಿ,ಇಬ್ಬರು ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…