ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಬೆಂಗಳೂರಿನಲ್ಲಿ ಕೂತು ಕಾನೂನು ರೂಪಿಸಿದರೆ ವಸ್ತುಸ್ಥಿತಿ ಅರಿಯದು; ವೇದವ್ಯಾಸ್ ಕಾಮತ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು ಹಾಗೂ ಮರಳಿನ ತೀವ್ರ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್‌ರವರು ಸರ್ಕಾರದ ಗಮನ ಸೆಳೆದಿದ್ದಾರೆ.

ಬಿಜೆಪಿ ಹಿರಿಯ ಶಾಸಕ ಸುನಿಲ್ ಕುಮಾರ್ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರು, ಗಣಿ ಇಲಾಖೆಯ ಅಧಿಕಾರಿಗಳು ಮಂಗಳೂರಿನ ವಸ್ತುಸ್ಥಿತಿ ಅರಿಯದೇ ಬೆಂಗಳೂರಿನಲ್ಲಿ ಕೂತು ಕಾನೂನು ರೂಪಿಸಿದರೆ ಇನ್ನಷ್ಟು ಗೊಂದಲಗಳೇ ಹೆಚ್ಚುವುದಲ್ಲದೇ ಪರಿಹಾರ ಸಿಗುವುದಿಲ್ಲ. ಎಲ್ಲಾ ಅಧಿಕಾರಿಗಳು ಮಂಗಳೂರಿಗೆ ಬಂದು ವಾಸ್ತವ ಅಂಶಗಳನ್ನು ತಿಳಿದುಕೊಂಡು ನೀತಿ ನಿಯಮ ರೂಪಿಸುವಂತಾಗಲಿ. ಜನಪ್ರತಿನಿಧಿಗಳಾದ ನಮ್ಮನ್ನು ಆಹ್ವಾನಿಸದೇ ಈ ಬಗ್ಗೆ ಎರಡು ಮೂರು ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಕಟ್ಟಡ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಅದಕ್ಕೆ ಪೂರಕವಾಗಿ ಹೊಂದಿಕೊಂಡಂತಹ ಆರ್ಥಿಕ ವ್ಯವಸ್ಥೆಯೂ ಹದಗೆಟ್ಟಿದೆ. ಕೂಲಿ ಕಾರ್ಮಿಕರ ಸ್ಥಿತಿಯಂತೂ ಹೇಳತೀರದಾಗಿದೆ. ದಯವಿಟ್ಟು ಕೂಡಲೇ ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನಮ್ಮ ಜಿಲ್ಲೆಯ ಜನತೆಗೆ ಅನುಕೂಲ ಮಾಡಿಕೊಡಿ ಎಂದು ಶಾಸಕರು ಆಗ್ರಹಿಸಿದ್ರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!