ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಓ.ಸಿ ಬಿಸಿ ತಟ್ಟುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಸಂಪರ್ಕಕ್ಕೆ ನಿಯಮ ಸಡಿಲೀಕರಣಗೊಳಿಸುವಂತೆ ವಿಧಾನ ಪರಿಷತ್ನಲ್ಲಿ ಡಾ.ಧನಂಜಯ ಸರ್ಜಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.
ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿರುವುದರಿಂದ, ಕಟ್ಟಡ ನಿರ್ಮಾಣ ಹಾಗೂ ಕೈಗಾರಿಕೋದ್ಯಮಕ್ಕೆ ಹೊಸ ಸಮಸ್ಯೆ ಶುರುವಾಗಿದೆ. ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ ಸಂಪರ್ಕ ನೀಡುವುದಕ್ಕೆ ನಿರಾಕರಿಸುತ್ತಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಆದೇಶವು ಕಟ್ಟಡ ಮಾಲಿಕರ ಜೊತೆಗೆ ಇಂಧನ ಇಲಾಖೆಗೂ ಸಂಕಷ್ಟ ತಂದೊಡ್ಡಿದೆ. ಓ.ಸಿ ಕಡ್ಡಾಯದಿಂದ 2ಲಕ್ಷಕ್ಕೂ ಹೆಚ್ಚು ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಿಗದೆ ತೊಂದರೆ ಅನುಭವಿಸುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಶೂನ್ಯ ವೇಳೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…