ಪುತ್ತೂರು ನಗರಸಭೆ ಬೈಲಾ ಪ್ರಕಾರ ಯಾವುದೆ ಉದ್ದಿಮೆ ಪರವಾನಿಗೆಯ ಊರ್ಜಿತ ಅವಧಿಯು ಪ್ರತೀ ವರ್ಷದ ಮಾರ್ಚ್ ಅಂತ್ಯದವರೆಗೆ ಇರುತ್ತದೆ.
ಆ ನಂತರ ನವೀಕರಣ ಮಾಡದೇ ಇದ್ದಲ್ಲಿ ಅಂತಹ ಉದ್ದಿಮೆ ಪರವಾನಿಗೆ ರದ್ದಾಗುವುದು ಎಂಬ ಉಲ್ಲೇಖವಿದೆ. ಆದರೆ ನಗರಸಭೆ ಅಧಿಕಾರಿಗಳು ಉದ್ಯಮ ಸ್ಥಗಿತಗೊಳಿಸಿದವರಿಗೂ ಪರವಾನಿಗೆ ಶುಲ್ಕ ಕಟ್ಟಬೇಕೆಂಬ ನೋಟೀಸ್ ನೀಡಿರುವುದು ಕಾನೂನು ಬಾಹಿರವಾಗಿದೆ. ಹಾಗಾಗಿ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮಕೈಗೊಂಡು ನಗರಸಭೆಯಿಂದ ನೀಡಿರುವ ಶುಲ್ಕದ ನೋಟೀಸ್ ಅನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ ಅವರ ನೇತೃತ್ವದ ನಿಯೋಗ ನಗರಸಭೆ ಅಧ್ಯಕ್ಷರಿಗೆ ಮತ್ತು ಪೌರಾಯುಕ್ತರಿಗೆ ಮನವಿ ಮಾಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…