ಮುಹಿಯುದ್ದೀನ್ ಜುಮಾ ಮಸೀದಿ ಮತ್ತು ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಫರಂಗಿಪೇಟೆ ಇವರ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಜುಮಾ ಮಸೀದಿ ಅಧ್ಯಕ್ಷ ಉಮರ್ ಫಾರೂಕ್ ಎಸ್. ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಬಗ್ಗೆ ಮಾತನಾಡಿದರು. ಖತೀಬ್ ಉಸ್ತಾದ್ ಝಕರಿಯ್ಯಾ ದಾರಿಮಿ ದುಃವಾ ನೆರವೇರಿಸಿ ಮಾತನಾಡಿದರು. ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಸದರ್ ಮುಅಲ್ಲಿಮರಾದ ಇಸ್ಮಾಯಿಲ್ ಹನೀಫಿ ಸ್ವಾಗತ ಭಾಷಣ ಮಾಡಿದರು ಮದ್ರಸಾ ವಿಧ್ಯಾರ್ಥಿಗಳಾದ ಹಯಾನ್ ಹಾಗು ತಂಡ ದೇಶ ಭಕ್ತಿ ಹಾಗು ಸಂದೇಶ ಭಾಷಣ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಕಮಿಟಿ ಕೋಶಾಧಿಕಾರಿ ಅಬ್ದುಲ್ ಮಜೀದ್ ಹಾಗೂ ಸಧಸ್ಯರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…