ಮುಹಿಯುದ್ದೀನ್ ಜುಮಾ ಮಸೀದಿ ಮತ್ತು ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಫರಂಗಿಪೇಟೆ ಇವರ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಜುಮಾ ಮಸೀದಿ ಅಧ್ಯಕ್ಷ ಉಮರ್ ಫಾರೂಕ್ ಎಸ್. ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಬಗ್ಗೆ ಮಾತನಾಡಿದರು. ಖತೀಬ್ ಉಸ್ತಾದ್ ಝಕರಿಯ್ಯಾ ದಾರಿಮಿ ದುಃವಾ ನೆರವೇರಿಸಿ ಮಾತನಾಡಿದರು. ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಸದರ್ ಮುಅಲ್ಲಿಮರಾದ ಇಸ್ಮಾಯಿಲ್ ಹನೀಫಿ ಸ್ವಾಗತ ಭಾಷಣ ಮಾಡಿದರು ಮದ್ರಸಾ ವಿಧ್ಯಾರ್ಥಿಗಳಾದ ಹಯಾನ್ ಹಾಗು ತಂಡ ದೇಶ ಭಕ್ತಿ ಹಾಗು ಸಂದೇಶ ಭಾಷಣ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಕಮಿಟಿ ಕೋಶಾಧಿಕಾರಿ ಅಬ್ದುಲ್ ಮಜೀದ್ ಹಾಗೂ ಸಧಸ್ಯರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…