ಮುಹಿಯುದ್ದೀನ್ ಜುಮಾ ಮಸೀದಿ ಮತ್ತು ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಫರಂಗಿಪೇಟೆ ಇವರ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಜುಮಾ ಮಸೀದಿ ಅಧ್ಯಕ್ಷ ಉಮರ್ ಫಾರೂಕ್ ಎಸ್. ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಬಗ್ಗೆ ಮಾತನಾಡಿದರು. ಖತೀಬ್ ಉಸ್ತಾದ್ ಝಕರಿಯ್ಯಾ ದಾರಿಮಿ ದುಃವಾ ನೆರವೇರಿಸಿ ಮಾತನಾಡಿದರು. ಇಸ್ಲಾಹುಲ್ ಮುಸ್ಲಿಮೀನ್ ಮದ್ರಸ ಸದರ್ ಮುಅಲ್ಲಿಮರಾದ ಇಸ್ಮಾಯಿಲ್ ಹನೀಫಿ ಸ್ವಾಗತ ಭಾಷಣ ಮಾಡಿದರು ಮದ್ರಸಾ ವಿಧ್ಯಾರ್ಥಿಗಳಾದ ಹಯಾನ್ ಹಾಗು ತಂಡ ದೇಶ ಭಕ್ತಿ ಹಾಗು ಸಂದೇಶ ಭಾಷಣ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಕಮಿಟಿ ಕೋಶಾಧಿಕಾರಿ ಅಬ್ದುಲ್ ಮಜೀದ್ ಹಾಗೂ ಸಧಸ್ಯರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…