ಸ್ವಾತಂತ್ರ್ಯ ದಿನದಂದು ಸಂಜೆ ವೇಳೆ ಮೇಯುತ್ತಿದ್ದ ದನವನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ದನದ ಮಾಲೀಕರು ಸಂಶಯ ವ್ಯಕ್ತಪಡಿಸಿದ್ದಾರೆ.
ವಳವೂರು ನಡಿಬೆಟ್ಟು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ದನವನ್ನು ಯಾರೋ ಕಳ್ಳರು ಕಳವು ಮಾಡಿ ಬಳಿಕ ವದೆ ಮಾಡಿರುವ ಬಗ್ಗೆ ದೂರು ನೀಡಿದ್ದಾರೆ. ಇವರ ಬಳಿ 3 ಹಸುಗಳು ಇದ್ದು ಭಾರತ್ ಅಗ್ರೋವೆಟ್ ಸಮೀಪದ ಮೈದಾನದಲ್ಲಿ ಮೇಯುತ್ತಿದ್ದ ಒಂದು ಹಸುವನ್ನು ಕಳವು ಮಾಡಿದ್ದಾರೆ.
ಮೈದಾನದಲ್ಲಿ ಹುಡುಕಾಟ ನಡೆಸಿದಾಗ ಪತ್ತೆಯಾಗದೆ ಇದ್ದು ಬಳಿಕ ನೇತ್ರಾವತಿ ನದಿಗೆ ಸಂಪರ್ಕಿಸುವ ತೋಡು ಬದಿಯಲ್ಲಿ ಪೊದೆಗಳಿಂದ ಕೂಡಿದ ಪ್ರದೇಶದಲ್ಲಿ ದನವನ್ನು ಹತ್ಯೆ ಮಾಡಿ ಮಾಂಸ ಮಾಡಿದ ಕುರುಹುಗಳು ಪತ್ತೆಯಾಗಿವೆ. ಇದೀಗ ಆರೋಪಿಗಳಿಗಾಗಿ ಪೋಲೀಸ್ ತಂಡ ಕಾರ್ಯಚರಣೆ ನಡೆಸುತ್ತಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…