ಸ್ವಾತಂತ್ರ್ಯ ದಿನದಂದು ಸಂಜೆ ವೇಳೆ ಮೇಯುತ್ತಿದ್ದ ದನವನ್ನು ಕದ್ದುಕೊಂಡು ಹೋಗಿದ್ದಾರೆ ಎಂದು ದನದ ಮಾಲೀಕರು ಸಂಶಯ ವ್ಯಕ್ತಪಡಿಸಿದ್ದಾರೆ.
ವಳವೂರು ನಡಿಬೆಟ್ಟು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ದನವನ್ನು ಯಾರೋ ಕಳ್ಳರು ಕಳವು ಮಾಡಿ ಬಳಿಕ ವದೆ ಮಾಡಿರುವ ಬಗ್ಗೆ ದೂರು ನೀಡಿದ್ದಾರೆ. ಇವರ ಬಳಿ 3 ಹಸುಗಳು ಇದ್ದು ಭಾರತ್ ಅಗ್ರೋವೆಟ್ ಸಮೀಪದ ಮೈದಾನದಲ್ಲಿ ಮೇಯುತ್ತಿದ್ದ ಒಂದು ಹಸುವನ್ನು ಕಳವು ಮಾಡಿದ್ದಾರೆ.
ಮೈದಾನದಲ್ಲಿ ಹುಡುಕಾಟ ನಡೆಸಿದಾಗ ಪತ್ತೆಯಾಗದೆ ಇದ್ದು ಬಳಿಕ ನೇತ್ರಾವತಿ ನದಿಗೆ ಸಂಪರ್ಕಿಸುವ ತೋಡು ಬದಿಯಲ್ಲಿ ಪೊದೆಗಳಿಂದ ಕೂಡಿದ ಪ್ರದೇಶದಲ್ಲಿ ದನವನ್ನು ಹತ್ಯೆ ಮಾಡಿ ಮಾಂಸ ಮಾಡಿದ ಕುರುಹುಗಳು ಪತ್ತೆಯಾಗಿವೆ. ಇದೀಗ ಆರೋಪಿಗಳಿಗಾಗಿ ಪೋಲೀಸ್ ತಂಡ ಕಾರ್ಯಚರಣೆ ನಡೆಸುತ್ತಿದ್ದಾರೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…