ಜನ ಮನದ ನಾಡಿ ಮಿಡಿತ

Advertisement

ಕರಾವಳಿ; ಕೆಂಪು ಕಲ್ಲಿನ ಉದ್ಯಮಕ್ಕೆ ಹೊಡೆತ ಬಿದ್ದ ಪರಿಣಾಮ ಕೆಲಸವಿಲ್ಲದೇ ಕಳ್ಳತನ ಹಾದಿ ಹಿಡಿದ ಕಾರ್ಮಿಕ..!

ಕರಾವಳಿಯಲ್ಲಿ ಕೆಂಪು ಕಲ್ಲಿನ ಉದ್ಯಮಕ್ಕೆ ಹೊಡೆತ ಬಿದ್ದ ಪರಿಣಾಮ ಕೆಲಸವಿಲ್ಲದೇ ಕಳ್ಳತನ ಮಾಡಿದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ.

ನೆಟ್ಟಣಿಗೆ ಮುಡ್ನೂರು ಮುಂಡ್ಯ ನಿವಾಸಿ ದಯಾನಂದ ನಾಯ್ಕ ಎಂಬಾತ ಬಂಧಿತ ಆರೋಪಿ. ಕಳೆದ 5 ದಿನಗಳ ಹಿಂದೆ ಈಶ್ವರಮಂಗಲದಲ್ಲಿ ಕಳ್ಳತನ ನಡೆಯುತ್ತಿದ್ದು, ಈಶ್ವರಮಂಗಲ ಪೇಟೆಯ ನಿವಾಸಿ ಶೋಭಾ ಕೃಷ್ಣರಾಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಪಾಟಿನ ಬೀಗ ಮುರಿದು 31 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದುದನ್ನು ಕಳ್ಳತನ ಮಾಡಿದ್ದಾನೆ.

ಕೆಂಪು ಕಲ್ಲಿನ ಲೋಡಿಂಗ್ ಕೆಲಸ ಮಾಡುತ್ತಿದ್ದ ಈತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಲ ಮಾಡಿಕೊಂಡಿದ್ದ ಕೆಲಸವಿಲ್ಲದೇ ಸಾಲ ಹಿಂತಿರುಗಿಸಲಾಗದೇ ಕಂಗೆಟ್ಟಿದ್ದ ಆರೋಪಿ ಕಳ್ಳತನದ ಹಾದಿಯನ್ನು ಹಿಡಿದಿದ್ದಾನೆಂದು ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!