ಕರಾವಳಿಯಲ್ಲಿ ಕೆಂಪು ಕಲ್ಲಿನ ಉದ್ಯಮಕ್ಕೆ ಹೊಡೆತ ಬಿದ್ದ ಪರಿಣಾಮ ಕೆಲಸವಿಲ್ಲದೇ ಕಳ್ಳತನ ಮಾಡಿದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ.
ನೆಟ್ಟಣಿಗೆ ಮುಡ್ನೂರು ಮುಂಡ್ಯ ನಿವಾಸಿ ದಯಾನಂದ ನಾಯ್ಕ ಎಂಬಾತ ಬಂಧಿತ ಆರೋಪಿ. ಕಳೆದ 5 ದಿನಗಳ ಹಿಂದೆ ಈಶ್ವರಮಂಗಲದಲ್ಲಿ ಕಳ್ಳತನ ನಡೆಯುತ್ತಿದ್ದು, ಈಶ್ವರಮಂಗಲ ಪೇಟೆಯ ನಿವಾಸಿ ಶೋಭಾ ಕೃಷ್ಣರಾಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಪಾಟಿನ ಬೀಗ ಮುರಿದು 31 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದುದನ್ನು ಕಳ್ಳತನ ಮಾಡಿದ್ದಾನೆ.
ಕೆಂಪು ಕಲ್ಲಿನ ಲೋಡಿಂಗ್ ಕೆಲಸ ಮಾಡುತ್ತಿದ್ದ ಈತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಲ ಮಾಡಿಕೊಂಡಿದ್ದ ಕೆಲಸವಿಲ್ಲದೇ ಸಾಲ ಹಿಂತಿರುಗಿಸಲಾಗದೇ ಕಂಗೆಟ್ಟಿದ್ದ ಆರೋಪಿ ಕಳ್ಳತನದ ಹಾದಿಯನ್ನು ಹಿಡಿದಿದ್ದಾನೆಂದು ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…