ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ; ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿಕೆ

ಮೊದಲಿನಿಂದ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ.

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ರು. ಜಿಲ್ಲೆಯ ಜನತೆ ಮುಕ್ತ ಮನಸ್ಥಿತಿಯವರು ಹಾಗೂ ಸೌಹಾರ್ದತೆಯನ್ನು ಕಾಪಾಡುವವರು ಎಂಬುದು ಇಲ್ಲಿನವರ ಮಾತಿನಲ್ಲಿ ಕಾಣುತ್ತಿದೆ. ಕಳೆದ ಮೂರು ವರ್ಷಗಳಿಂದ ಈದ್ ಹಾಗೂ ಚೌತಿ ಕೆಲವು ದಿನಗಳ ಅಂತರದಲ್ಲೇ ಬರುತ್ತಿರುವುದು ದೇವರ ಶುಭ ಸಂಕೇತ ಎಂದು ಭಾವಿಸಬೇಕು. ಕೆಲವು ನಿಬಂಧನೆ ಯಾಕೆ ಎಂದರ ಸಮಾಜದ ಎಲ್ಲರೂ ಸೌಹಾರ್ದವಾಗಿ ಆಚರಣೆ ಆಗಬೇಕು. ಗೋಡೆ ಹಾಕಲು ನಮಗೂ ಇಷ್ಟ ಇಲ್ಲ. ಕೆಲವು ಜನ ಕಿಡಿಗೇಡಿಗಳಿಂದ ಎಲ್ಲರಿಗೂ ಸಮಸ್ಯೆ ಆಗುತ್ತದೆ. ನೀವು ಮಫ್ತಿಯಲ್ಲಿ ಸಂಭ್ರಮಿಸಿದರೆ ನಾವು ಸಮವಸ್ತçದಲ್ಲಿ ಹಬ್ಬಗಳ ಸಂಭ್ರಮ ಪಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಈ ಸಂಧರ್ಭದಲ್ಲಿ ಪುತ್ತೂರು ಡಿವೈಎಸ್ಪಿ ಅರುಣ್ ನಾಗೇಗೌಡ, ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್, ಸುಳ್ಯದ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!