ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಿಸಿ ರೋಡ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.
ಚುನಾವಣಾ ಪ್ರಕ್ರಿಯೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ನಡೆಸಿಕೊಟ್ಟರು. ನೂತನ ಜಿಲ್ಲಾಧ್ಯಕ್ಷೆಯಾಗಿ ಶಿನೀರಾ, ಪ್ರಧಾನ ಕಾರ್ಯದರ್ಶಿಯಾಗಿ ಝಹನ ಬಂಟ್ವಾಳ, ಉಪಾಧ್ಯಕ್ಷೆಯಾಗಿ ಝಾಹಿದಾ, ಕಾರ್ಯದರ್ಶಿಯಾಗಿ ಝೈನಬಾ ಹಾಗೂ ಫೌಝಿಯಾ ಆಲಂಪಾಡಿ, ಕೋಶಾಧಿಕಾರಿಯಾಗಿ ಫಾಹಿನಾ, ಸಮಿತಿ ಸದಸ್ಯರಾಗಿ ನೌರೀನ್ ಆಲಂಪಾಡಿ, ಸಾಜಿದ, ಮರಿಯಮ್ಮ ಟಿ ಎಸ್, ಗೌಸಿಯಾ, ಝೈಬುನ್ನಿಸಾ ಆಯ್ಕೆಯಾದರು.
ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, WIM ಜಿಲ್ಲಾ ಉಸ್ತುವಾರಿ ಹನೀಫ್ ಪೂಂಜಾಲ್ ಕಟ್ಟೆ, WIM ಕಾರ್ಡಿನೇಟರ್ ಹಾಗೂ SDPI ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಬಂಟ್ವಾಳ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…