ಗಾನವಿ ಪೂಜಾರಿ ಮಾರ್ನಾಡು ಮೂಡುಬಿದ್ರೆ ಈಕೆಯ ತಂದೆ ಹೆಸರು ಸುರೇಂದ್ರ ಸಿ ಪೂಜಾರಿ ತಾಯಿ ಆಶಾ ಸುರೇಂದ್ರ ಪೂಜಾರಿ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರಿನಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಇವಳು.
ಸಂಗೀತ, ಯಕ್ಷಗಾನ, ಭಜನೆ, ನೃತ್ಯ ,ಕುಣಿತ ಭಜನೆ, ಏಕಪಾತ್ರ ಅಭಿನಯ ಹೀಗೆ ಎಲ್ಲಾ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದಾಳೆ . ಇವಳು ಏಕಪಾತ್ರ ಅಭಿನಯದಲ್ಲಿ ನಟಿಸಿ ಪ್ರೋತ್ಸಾಹಕ ಮತ್ತು ವಿವಿಧ ಬಹುಮಾನಗಳನ್ನು ಗಳಿಸಿರುತ್ತಾರೆ. ಪ್ರತಿಭಾ ಕಾರಂಜಿಯಲ್ಲಿ ನಡೆದ ತಾಲೂಕು ಮಟ್ಟದ ಕಥೆ ಹೇಳುವುದರಲ್ಲಿ ಪ್ರಥಮ ಸ್ಥಾನ, ರಾಜ್ಯಮಟ್ಟದ ಕುಣಿತ ಭಜನೆಯಲ್ಲಿ ಭಾಗವಹಿಸುವಿಕೆ. ಸಾರ್ವಜನಿಕ ವಲಯದಲ್ಲಿ ನಡೆಯುವ ಗಣೇಶೋತ್ಸವ ಅಥವಾ ಶಾರದೋತ್ಸವ ಇರಬಹುದು ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿರುವ ವಾಯ್ಸ್ ಆಫ್ ಆರಾಧನ ಸಂಸ್ಥೆಯ ಬಹುಮುಖ ಕಲಾ ಬಾಲೆ.
ಪದ್ಮಶ್ರೀ ಮೇಡಂ ಇವರ ನೇತೃತ್ವದಲ್ಲಿ ನಡೆಯುವ ಹಲವಾರು ಕಡೆ ನಡೆದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಅಭಿನಂದನೆ ಪತ್ರವನ್ನು ಪಡೆದಿರುತ್ತಾಳೆ. ವಾಯ್ಸ್ ಆಫ್ ಆರಾಧನಾ ವತಿಯಿಂದ ನಡೆಯುವಂತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಷ್ಟರ ತನಕ 60ಕ್ಕೂ ಹೆಚ್ಚು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಯನ್ನು ಪಾತ್ರಳಾಗಿದ್ದಾಳೆ. ಮೈಸೂರಿನಲ್ಲಿ ನಡೆದಂತಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೆ ದೊರೆತಿರುತ್ತದೆ. ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ನವರು ಕೊಡುವ ಕಲಾ ರತ್ನ ಪ್ರಶಸ್ತಿ, ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವತಿಯಿಂದ ನಡೆದಂತಹ ರಾಷ್ಟ್ರೀಯ ಮಹಿಳಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಮಾಧ್ಯಮಯೂರಿ ಪ್ರಶಸ್ತಿಗಳು ಲಭಿಸಿರುತ್ತದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…