ಜನ ಮನದ ನಾಡಿ ಮಿಡಿತ

Advertisement

ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ 11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ

11 ವರ್ಷ ಪ್ರಾಯದ ಸಿದ್ಧಾರ್ಥ್ ಶೆಟ್ಟಿ, ತಂದೆ -ದಿ. ಸಂಜು ಮತ್ತು ತಾಯಿ ರಂಜಿತ ಅವರ ಮುದ್ದಿನ ಮಗ. ಎಳವೆಯಲ್ಲೇ ತಂದೆಯನ್ನು ಕಳೆದುಕೊಂಡರೂ ತಾಯಿ ನೀಡಿದ ಪ್ರೋತ್ಸಾಹ ಕಲಾಕ್ಷೇತ್ರದಲ್ಲಿ ಮಿನುಗುವಂತೆ ಮಾಡಿತು.

ಶಿವಮೊಗ್ಗದ ಬೇಲೂರಿನಲ್ಲಿ ಜನಸಿದ ಈತ ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ಶಿವಮೊಗ್ಗ ಇಲ್ಲಿ 6 ನೆ ತರಗತಿಯ ವಿಧ್ಯಾರ್ಥಿಯಾಗಿದ್ದಾನೆ. ನೃತ್ಯ, ನಟನೆ, ಕರಾಟೆ, ಸ್ಪೋರ್ಟ್ಸ್ ಇವೆಲ್ಲವೂ ಈತನಿಗೆ ಅಚ್ಚುಮೆಚ್ಚು. ಸಿದ್ಧಾರ್ಥ್ 6 ವರ್ಷದಿಂದ ನೃತ್ಯ ಕಲಿಯುವತ್ತ ಆಸಕ್ತಿ ಹೊಂದಿದ್ದಾನೆ. ಹಲವಾರು ನೃತ್ಯ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದು ಮಂಗಳೂರಿನ ಸ್ಪಂದನ ಟಿವಿ, ಜೂಮ್ ಟಿವಿ, ಸುವರ್ಣ ಚಾನಲ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಈತನಿಗೆ ಕರ್ನಾಟಕ ಬಾಲ ರತ್ನ 2022, ಸಾಧಕ ರತ್ನ 2022,ಸುವರ್ಣ ಸಾಧನ ಶ್ರೀ ಪ್ರಶಸ್ತಿ, ಸೇವಾ ರತ್ನ 2023 ಈತನ ಕಲಾಸೇವೆಗೆ ಸಂದ ಗೌರವ. 2023- 24ರ ಅಚೀವ್‌ಮೆಂಟ್ ಅವಾರ್ಡ್, ಹಿಪ್ ಹಾಪ್ ಡ್ಯಾನ್ಸ್ ನ್ಯಾಷನಲ್ ಲೆವೆಲ್ ಮತ್ತು ಇಂಟರ್‌ನ್ಯಾಷನಲ್ ಲೆವೆಲ್ ಗೋಲ್ಡ್ ಮೆಡಲಿಸ್ಟ್, ನೇಪಾಳದಲ್ಲಿ ನಡೆದ ಹಿಪ್ ಹಾಪ್ ಚಾಂಪಿಯನ್‌ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿ 2 ವಿಭಾಗದಲ್ಲಿ ಭಾಗವಹಿಸಿ 2 ಗೋಲ್ಡ್ ಮೆಡಲ್ ಪಡೆದಿರುತ್ತಾನೆ.

ಅದಲ್ಲದೆ ಕರಾಟೆ ನ್ಯಾಷನಲ್ ಮತ್ತು ಇಂಟರ್‌ನ್ಯಾಷನಲ್ ಲೆವೆಲ್ ಅಲ್ಲಿ ಭಾಗವಹಿಸಿ ಮೊದಲ ಸ್ಥಾನ ಪಡೆದಿರುವುದು ಎಳವೆಯಲ್ಲೇ ಈತನ ಸಾಧನೆಯ ಶಿಖರಕ್ಕೆ ಮುನ್ನುಡಿಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!