ವಿಟ್ಲ ಖಾಸಗಿ ಬಸ್ ನಿಲ್ದಾಣ ಬಳಿ ಇರುವ ಪಟ್ಟಣ ಪಂಚಾಯಿತಿಯ ಅಂಗಡಿ ಮಳಿಗೆ ಜಿ 3 ಯನ್ನು 2019 ನೇ ಸಾಲಿನಲ್ಲಿ ಹೀರಾ ರಾಮ್ ಎಂಬವರು ಏಲಂ ನಲ್ಲಿ ಮಾಸಿಕ ಬಾಡಿಗೆ ಆಧಾರದಲ್ಲಿ ಮಳಿಗೆ ಪಡೆದು ರೂ 8.87 ಲಕ್ಷ ಬಾಡಿಗೆ ಬಾಕಿ ಇಟ್ಟು ಪಾವತಿಸದೆ ಇರುವುದರಿಂದ ಬಾಡಿಗೆಯನ್ನು ಪಾವತಿಸಲು ಹಲವಾರು ಬಾರಿ ನೋಟಿಸ್ ನೀಡಿದ್ದರೂ ಕೂಡಾ ಬಾಡಿಗೆ ಪಾವತಿಸದೆ ಪಟ್ಟಣ ಪಂಚಾಯಿತಿಗೆ ವಂಚಿಸಿ ಅಂಗಡಿಗೆ ಬಾಗಿಲು ಹಾಕಿ ಹೋಗಿರುತ್ತಾರೆ.
ಈ ಬಗ್ಗೆ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯ ತೀರ್ಮಾನದಂತೆ ಸದ್ರಿ ಅಂಗಡಿಯನ್ನು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕರುಣಾಕರ ವಿ ಯವರ ಮಾರ್ಗದರ್ಶನದಲ್ಲಿ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಪಂಚಾಯಿತಿಯ ವಶಕ್ಕೆ ಪಡೆಯಲಾಯಿತು. ಕಾರ್ಯಾಚರಣೆಯಲ್ಲಿ ಸಮುದಾಯ ಸಂಘಟನಾಧಿಕಾರಿ ಶ್ರೀ ಶೈಲ ಸಂಕನಗೌಡ, ಚಂದ್ರಶೇಖರ ವರ್ಮ,ಲ್ಯಾನ್ಸಿ ಬ್ರಿಯಾನ್ ಹಾಗೂ ಸಹಾಯಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…