ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಆರ್ಯಾಪು ಪುತ್ತಿಲ ಪರಿವಾರಕ್ಕೆ; ಜಯಭೇರಿ ಗಳಿಸಿದ ಸುಬ್ರಹ್ಮಣ್ಯ ಬಲ್ಯಾಯ

ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತಿನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಗಳಿಸಿದ್ದು ಬಿಜೆಪಿಗೆ ಸೋಲುಂಟಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಗಳಿಸಿದ್ದಾರೆ.ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಮಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ.ಇದರಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353 ಮತ ಗಳನ್ನು ಪಡೆದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ ಕೇವಲ 140 ಮತಗಳನ್ನು ಪಡೆದುಮೂರನೇ ಸ್ಥಾನಕ್ಕೆ ತಳ್ಳಳ್ಪಟ್ಟಿದ್ದಾರೆ.ಈ ಬಾರಿ ಆರ್ಯಾಪುವಿನಲ್ಲಿ ಪುತ್ತಿಲ ಪರಿವಾರ ಜಯಭೇರಿ ಬಾರಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!