ಜನ ಮನದ ನಾಡಿ ಮಿಡಿತ

Advertisement

ಚಂಡಿಗಢ: ಎಲ್‌ಪಿಜಿ ಟ್ಯಾಂಕರ್ ಸ್ಫೋ*ಟ; 7 ಮಂದಿ ಸಾ*ವು, ಹಲವರಿಗೆ ಗಾಯ

ಪಂಜಾಬ್‌ನ ಹೋಶಿಯಾರ್‌ಪುರ-ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾದಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಪೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಟ್ಯಾಂಕರ್ ಚಾಲಕ ಸುಖಜೀತ್ ಸಿಂಗ್, ಬಲ್ವಂತ್ ರಾಯ್, ಧರ್ಮೇಂದರ್ ವರ್ಮಾ, ಮಂಜಿತ್ ಸಿಂಗ್, ವಿಜಯ್, ಜಸ್ವಿಂದರ್ ಕೌರ್ ಮತ್ತು ಆರಾಧನಾ ವರ್ಮ ಎಂದು ಗುರುತಿಸಲಾಗಿದೆ. ಪಿಕಪ್ ವಾಹನಕ್ಕೆ ಎಲ್‌ಪಿಜಿ ಟ್ಯಾಂಕರ್ ಢಿಕ್ಕಿಯಾಗಿದ್ದು, ಆ ಬಳಿಕ ಸ್ಫೋಟ ಸಂಭವಿಸಿ ಈ ಘಟನೆ ನಡೆದಿದೆ. ಟ್ಯಾಂಕರ್ ರಾಮ್ ನಗರ್ ದೇಹಾ ಲಿಂಕ್ ರಸ್ತೆಯ ಕಡೆಗೆ ತಿರುಗುತ್ತಿದ್ದಾಗ ಪಿಕಪ್ ಗೆ ಢಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಸ್ಪೋಟ ಸಂಭವಿಸಿದೆ

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!