ಪಂಜಾಬ್ನ ಹೋಶಿಯಾರ್ಪುರ-ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾದಲ್ಲಿ ಎಲ್ಪಿಜಿ ಟ್ಯಾಂಕರ್ ಸ್ಪೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು ಟ್ಯಾಂಕರ್ ಚಾಲಕ ಸುಖಜೀತ್ ಸಿಂಗ್, ಬಲ್ವಂತ್ ರಾಯ್, ಧರ್ಮೇಂದರ್ ವರ್ಮಾ, ಮಂಜಿತ್ ಸಿಂಗ್, ವಿಜಯ್, ಜಸ್ವಿಂದರ್ ಕೌರ್ ಮತ್ತು ಆರಾಧನಾ ವರ್ಮ ಎಂದು ಗುರುತಿಸಲಾಗಿದೆ. ಪಿಕಪ್ ವಾಹನಕ್ಕೆ ಎಲ್ಪಿಜಿ ಟ್ಯಾಂಕರ್ ಢಿಕ್ಕಿಯಾಗಿದ್ದು, ಆ ಬಳಿಕ ಸ್ಫೋಟ ಸಂಭವಿಸಿ ಈ ಘಟನೆ ನಡೆದಿದೆ. ಟ್ಯಾಂಕರ್ ರಾಮ್ ನಗರ್ ದೇಹಾ ಲಿಂಕ್ ರಸ್ತೆಯ ಕಡೆಗೆ ತಿರುಗುತ್ತಿದ್ದಾಗ ಪಿಕಪ್ ಗೆ ಢಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಸ್ಪೋಟ ಸಂಭವಿಸಿದೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…