ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ವಿಧಿವಶ..!

ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ವಿಧಿವಶರಾಗಿದ್ದಾರೆ. ಕೆಜಿಎಫ್, ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡAತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅವರು ನಟಿಸಿದ್ದಾರೆ.

ವಾರದ ಹಿಂದೆ ಚಿತ್ರಿಕರಣ ವೇಳೆ ಅವರಿಗೆ ಸ್ಟ್ರೋಕ್ ತಗುಲಿತ್ತು ಇದರಿಂದ ಅವರು ಬೆಂಗಳೂರಿನ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇಂದು ಕುಂದಾಪುರದ ಮನೆಯಲ್ಲಿ ಅವರು ವಿಧಿವಶರಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!