ವಾಯುಭಾರ ಕುಸಿತದಿಂದ ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಹಾನಿಯಾಗಿದೆ.
ಬಂಟ್ವಾಳ ತಾಲ್ಲೂಕು ಮೂಡ ನಡುಗೋಡು ಗ್ರಾಮದ ದಂಡೆ ಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಕಚ್ಚಾ ಮನೆ ಮಳೆಯಿಂದ ತೀವ್ರ ಹಾನಿಯಾಗಿದ್ದು ಅವರು ಸದ್ಯ ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ.
ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದು ಬಿದ್ದಿರುವ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಕಂದಾಯ ಅಧಿಕಾರಿಗಳು ಮಾಹಿತಿ ರವಾನೆ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿವೀಕ್ಷಿಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…