ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪುತ್ತಿಗೆ ಶ್ರೀಗಳ ಜನ್ಮನಕ್ಷತ್ರದ ಪ್ರಯುಕ್ತ ಉಡುಪಿ ಶ್ರೀಕೃಷ್ಣನಿಗೆ ಸುವರ್ಣ ಪ್ರಭಾವಳಿ ಅರ್ಪಣೆ

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜನ್ಮನಕ್ಷತ್ರದ ಪ್ರಯುಕ್ತ ಶ್ರೀಪಾದರು ಸಂಕಲ್ಪಿಸಿದ0ತೆ ತಾವು ಆರಾಧನೆ ಮಾಡುವ ಶ್ರೀ ಕೃಷ್ಣನಿಗೆ ವಿಶ್ವರೂಪ ಹಿನ್ನೆಲೆಯ ಸುವರ್ಣ ಪ್ರಭಾವಳಿಯನ್ನು ಇಂದು ಶ್ರೀ ಕೃಷ್ಣನಿಗೆ ಅರ್ಪಣೆ ಮಾಡಿದ್ದಾರೆ.

ಚಿನ್ನದ ಪ್ರಭಾವಳಿಯನ್ನು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಬರಮಾಡಿಸಿಕೊಂಡು ಶ್ರೀಮಠದ ಒಳಗೆ ತರಲಾಯಿತು. ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಿರಿಯ ಸುಶೀಂಧ್ರತೀರ್ಥ ಶ್ರೀಪಾದರು, ಮಠದ ದಿವಾನರಾದ ನಾಗರಾಜ ಆಚಾರ್ಯ, ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಹಾಗೂ ಮಠದ ಶಿಷ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!