ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಶಾಂತಿಗುಡ್ಡೆ; ರಕ್ತೇಶ್ವರೀ ದೈವದ ವಲಸರಿ ಆಗಮಿಸುವುದಕ್ಕೆ ಮೆಟ್ಟಿಲುಗಳ ನಿರ್ಮಾಣಕ್ಕೆ ಶಿಲಾನ್ಯಾಸ

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಶಾಂತಿಗುಡ್ಡೆ ಶ್ರೀ ರಕ್ತೇಶ್ವರೀ ದೈವದ ವಲಸರಿ ಆಗಮಿಸುವುದಕ್ಕೆ ಶಿಲಾಮಯ ಮೆಟ್ಟಿಲುಗಳ ನಿರ್ಮಾಣಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಶಿಲಾನ್ಯಾಸ ನೆರವೇರಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಹಾಗೂ ಪುರೋಹಿತ ವಿಜಯಕೃಷ್ಣ ಐತಾಳ್ ಪೂಂಜೂರು ಅವರು ಧಾರ್ಮಿಕ ವಿಧಿ ನೆರವೇರಿಸಿದರು. ಸರಪಾಡಿ ಅರಮನೆಯ ನರಸಿಂಹ ಐತಾಳ್ ಶಿಲಾನ್ಯಾಸ ನೆರವೇರಿಸಿದರು. ಶಿಲ್ಪಿಯವರ ಪರವಾಗಿ ರಮೇಶ್ ಅವರಿಗೆ ವೀಳ್ಯ ಹಸ್ತಾಂತರಿಸಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಪ್ರಧಾನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹೊಳ್ಳರಗುತ್ತು, ಮತ್ತಿತ್ತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!