ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದೆ.
ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮಫಲಕದ ವೃತ್ತ ರಚಿಸಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ. ಇದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ತೀವ್ರವಾಗಿ ಖಂಡಿಸಿದೆ. ಸ್ಥಳೀಯಾಡಳಿತ ತಕ್ಷಣ ಈ ಬಗ್ಗೆ ಸ್ಪಷ್ಟನೆ ಕೊಡಬೇಕು.
ಇಲ್ಲದಿದ್ದರೆ ಸಮಸ್ತ ಬಿಲ್ಲವ ಸಮಾಜವನ್ನು ಒಗ್ಗೂಡಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಮ್. ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…