ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲು ಕಾರ್ಗಿಲ್ ವಿಜಯ ದಿನಾಚರಣೆ

ಕಾಸರಗೋಡು: 24ನೇ ಕಾರ್ಗಿಲ್ ವಿಜಯ್ ದಿನವನ್ನು ಭಾರತವು ವೀರೋಚಿತವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾಡಳಿತ ವತಿಯಿಂದಲೂ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ನಡೆಯಿತು.

ಜಿಲ್ಲಾಧಿಕಾರಿ ಕೆ.ಇಂಪಶೇಖರ್ ಕಾರ್ಗಿಲ್ ಹುತಾತ್ಮರಿಗೆ ಪುಷ್ಪಾರ್ಚನೆ ನಡೆಸಿದರು. 1999 ಮೇ ನಿಂದ ಜುಲೈ ವರೆಗೆ ಸುದೀರ್ಘವಾದ ಕಾರ್ಗಿಲ್ ಯುದ್ಧದಲ್ಲಿ ವೀರಮೃತ್ಯು ಪಡೆದ 527 ಭಾರತೀಯ ಸೈನಿಕರ ಸ್ಮರಣಾರ್ಥವಾಗಿ ದೇಶಾದಾದ್ಯಂತ ಇಂದು ಕಾರ್ಗಿಲ್ ವಿಜಯ್ ದಿನವನ್ನು ಆಚರಿಸುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!