ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನದ ಉದ್ಘಾಟನೆ..!

ಸರಕಾರದಿಂದ ಸಿಗುವ ಸವಲತ್ತುಗಳು ನೇರವಾಗಿ ರೈತರಿಗೆ ಸಿಗುವಂತೆ ಮಾಡಲು ಕೃಷಿಕ ಸಮಾಜ ಸೇತುವೆಯಾಗಿ ಕೆಲಸ ಮಾಡಿದರೆ ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.

ಅವರು ಬಿಸಿರೋಡಿನಲ್ಲಿ ತಾಲೂಕು ಕೃಷಿಕ ಸಮಾಜ ಬಂಟ್ವಾಳ ಇದರ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದಾರೆ. ಕೃಷಿಕರ ಕೊಂಡಿಯಾಗಿದ್ದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುವ ಕಾರ್ಯ ಕೃಷಿ ಸಮಾಜದಿಂದ ಆಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದು, ಕೃಷಿಕ ಸಮಾಜ ಭವನವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ದ.ಕ.ಜಿಲ್ಲೆಯ ಕೃಷಿಕರು ಬುಧ್ಧಿವಂತರಿದ್ದು, ಭತ್ತದ ಕೃಷಿಯ ಜೊತೆ ಲಾಭದಾಯಕ ತೋಟಗಾರಿಕೆಯೆ ಬೆಲೆಗಳಿಗೆ ಅವಲಂಭಿತರಾಗಿದ್ದಾರೆ ಎಂದು ಅವರು ಹೇಳಿದ್ಧಾರೆ. ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!