ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗುಂಡಿಗಳಿಂದ ತುಂಬಿದೆ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗ..!

ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ.

ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗುಂಡಿಗೆ ಬಿದ್ದು ಏಳುತ್ತಿವೆ. ಮಳೆ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದ್ದು, ಅದರ ದುರಸ್ತಿ ಕಾರ್ಯಗಳು ಕೂಡ ನಡೆದಿಲ್ಲ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!