ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಗುಂಡಿಗಳಿಂದ ತುಂಬಿದೆ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗ..!

ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ.

ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗುಂಡಿಗೆ ಬಿದ್ದು ಏಳುತ್ತಿವೆ. ಮಳೆ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದ್ದು, ಅದರ ದುರಸ್ತಿ ಕಾರ್ಯಗಳು ಕೂಡ ನಡೆದಿಲ್ಲ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!