ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ.
ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗುಂಡಿಗೆ ಬಿದ್ದು ಏಳುತ್ತಿವೆ. ಮಳೆ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದ್ದು, ಅದರ ದುರಸ್ತಿ ಕಾರ್ಯಗಳು ಕೂಡ ನಡೆದಿಲ್ಲ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…