ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ.
ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗುಂಡಿಗೆ ಬಿದ್ದು ಏಳುತ್ತಿವೆ. ಮಳೆ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದ್ದು, ಅದರ ದುರಸ್ತಿ ಕಾರ್ಯಗಳು ಕೂಡ ನಡೆದಿಲ್ಲ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…