ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ.
ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗುಂಡಿಗೆ ಬಿದ್ದು ಏಳುತ್ತಿವೆ. ಮಳೆ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದ್ದು, ಅದರ ದುರಸ್ತಿ ಕಾರ್ಯಗಳು ಕೂಡ ನಡೆದಿಲ್ಲ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…