ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ

ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ ಹಾಗೂ ಗಣಹೋಮ ನಡೆದಿದೆ.

ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಕಾರ್ಯ ದರ್ಶಿಗಳಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು.

ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಪ್ರಮುಕರಾದ ಡಾಕ್ಟರ್ ಅಖಿಲೇಶ್ ಪಾಣಾಜೆ, ಟ್ರಸ್ಟ್ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!