ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ

ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ ಹಾಗೂ ಗಣಹೋಮ ನಡೆದಿದೆ.

ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಕಾರ್ಯ ದರ್ಶಿಗಳಾದ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು.

ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಪ್ರಮುಕರಾದ ಡಾಕ್ಟರ್ ಅಖಿಲೇಶ್ ಪಾಣಾಜೆ, ಟ್ರಸ್ಟ್ ಅಧ್ಯಕ್ಷರಾದ ಶ್ರೀರಾಮ್ ಭಟ್ ಪಾತಾಳ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!