ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಚಿಂತನೆ

ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಕೇರಳ ಶಾಲೆಗಳಲ್ಲಿ ಈಗಾಗಲೇ ‘ವಾಟರ್ ಬೆಲ್’ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು, ದಿನಕ್ಕೆ ಎರಡು ಬಾರಿ ಕೇರಳದ ಶಾಲೆಗಳಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯಬೇಕು. ಕೇರಳದಲ್ಲಿ ಪ್ರಾರಂಭ ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆಯಿದೆ

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!