ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಕೇರಳ ಶಾಲೆಗಳಲ್ಲಿ ಈಗಾಗಲೇ ‘ವಾಟರ್ ಬೆಲ್’ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು, ದಿನಕ್ಕೆ ಎರಡು ಬಾರಿ ಕೇರಳದ ಶಾಲೆಗಳಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯಬೇಕು. ಕೇರಳದಲ್ಲಿ ಪ್ರಾರಂಭ ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆಯಿದೆ
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…