ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾನೂನು ಮಾಹಿತಿ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣೆ..!

ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ.) ಬಂಟ್ವಾಳ, ಶ್ರೀರಾಮ ಫೈನಾನ್ಸ್ ಲಿ.ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ ವಿತರಣೆ ಕಾರ್ಯಕ್ರಮ ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದಿದೆ.

ಕಾರ್ಯಕ್ರಮವನ್ನು ಅಡಿಸನಲ್ ಸಿವಿಲ್ ಜಡ್ಜ್ ರಾಜೇಂದ್ರ ಪ್ರಸಾದ್ ಕೆ.ಎಸ್. ಉದ್ಘಾಟಿಸಿ ಕಾನೂನು ಮಾಹಿತಿಯನ್ನು ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದ್ಧಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಅವರು ಮಾತನಾಡಿ, ಸಮಾಜದಲ್ಲಿ ಕಷ್ಟದಲ್ಲಿರುವ ಕಡುಬಡವರಿಗೆ ಸಹಾಯಮಾಡುವ ಕಾರ್ಯವನ್ನು ಮಾಡುವ ಸಂಸ್ಥೆಗೆ ಅಭಿನಂದನೆ ಸಲ್ಲಿಸಿ, ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ.ಶಿಕ್ಷಣ ಕ್ಷೇತ್ರಕ್ಕೆ ಸಂಬAಧಿಸಿದAತೆ ಪೂರಕವಾಗಿ ಸಹಾಯವನ್ನು ಮಾಡುವ ಚಿಂತನೆ ಒಳ್ಳೆಯ ಕಾರ್ಯ ಎಂದರು. ಬಳಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಇನ್ನು ಈ ಸಂದರ್ಭದಲ್ಲಿ ವಕೀಲರಾದ ಉಮೇಶ್ ಕುಮಾರ್ ವೈ, ರಾಜೇಶ್ ಬೊಲ್ಲುಕಲ್ಲು, ಉಮೇಶ್ ಆಚಾರ್ಯ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!