ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ನೂತನ ತಹಶಿಲ್ದಾರ್ ಆಗಿ ಮಂಜುನಾಥ್ ಅಧಿಕಾರ ಸ್ವೀಕಾರ

ಬಂಟ್ವಾಳ ತಹಶಿಲ್ದಾರ್ ಆಗಿದ್ದ ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಬಂಟ್ವಾಳ ತಹಶಿಲ್ದಾರ್ ಹುದ್ದೆಗೆ ಕನಕಪುರ ತಾಲೂಕಿನಲ್ಲಿ ತಹಶಿಲ್ದಾರ್ ಅಗಿ ಕರ್ತವ್ಯದಲ್ಲಿದ್ದ ಮಂಜುನಾಥ್ ಅವರನ್ನು ಬಂಟ್ವಾಳಕ್ಕೆ ವರ್ಗಾವಣೆಗೊಳಿಸಿ ಸರಕಾರ ಅದೇಶ ಹೊರಡಿಸಿ ತಿಂಗಳ ಬಳಿಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಂಡಿದ್ದಾರೆ.

2015 ರಲ್ಲಿ ವಿರಾಜಪೇಟೆ ತಾಲೂಕಿನ ಕಂದಾಯ ಇಲಾಖೆಯಲ್ಲಿ ಗ್ರೇಡ್ 3 ತಹಶಿಲ್ದಾರ್ ಆಗಿ ನೇಮಕಗೊಂಡ ಬಳಿಕ ಬೆಂಗಳೂರು ಸೌತ್, ಚನ್ನರಾಯಪಟ್ಟಣ, ತುಮಕೂರು ತಾಲೂಕಿನಲ್ಲಿ ಗ್ರೇಡ್ 2 ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅ ಬಳಿಕ ಮೆಟ್ರೋ, ಬೆಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯದ ಬಳಿಕ ಸುಳ್ಯದಲ್ಲಿ ತಹಶಿಲ್ದಾರ್ ಆಗಿದ್ದು ಕನಕಪುರಕ್ಕೆ ವರ್ಗಾವಣೆಯಾಗಿದ್ದರು. ಇದೀಗ ಕನಕಪುರದಿಂದ ಬಂಟ್ವಾಳಕ್ಕೆ ತಹಶಿಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!