ಬೈಕ್ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪ್ರದೀಪ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶನಿವಾರ ತಡರಾತ್ರಿ ಕಾಪುವಿನಿಂದ ಮಣಿಪಾಲ ಕಡೆಗೆ ಹೋಗಿ ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಬೈಕ್ ಸ್ಕಿಡ್ ಆದ ರಭಸಕ್ಕೆ ಸಹಸವಾರ ಪೊದೆಗೆ ಎಸೆಯಲ್ಪಟ್ಟಿದ್ದು, ಬೆಳಿಗ್ಗೆಯವರೆಗೆ ಯಾರು ನೋಡದ ಕಾರಣ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…