ಸರ್ಕ್ಯೂಟ್ ಹೌಸ್-ಬಿಜೈ ರಸ್ತೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಗುಡ್ಡದ ಮಣ್ಣು ತಿಂಗಳೆರಡಾದರೂ ತೆರವಾಗಿಲ್ಲ.
ಸರ್ಕ್ಯೂಟ್ ಹೌಸ್ನಿಂದ ಬಿಜೈ ರಸ್ತೆಗೆ ಹೋಗುವ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ತಿಂಗಳೇ ಕಳೆದಿದೆ, ಆದರೆ ಆ ರೋಡ್ಗೆ ಬಿದ್ದಿರುವ ಮಣ್ಣು ಮಾತ್ರ ತೆರವಾಗದೆ ಅಲ್ಲೇ ಇದೆ. ಕಳೆದ ಜುಲೈ 16ರಂದು ಸುರಿದ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಮಣ್ಣು ತೆರವಾಗದೆ ಪಾದಚಾರಿ ಮಾರ್ಗ ಬಂದ್ ಆದ ಕಾರಣ, ಪಾದಚಾರಿಗಳು ರಸ್ತೆಯ ಮೇಲೆ ನಡೆಯುವ ದುಸ್ಥಿತಿ ಎದುರಾಗಿದೆ.
ಇಳಿಜಾರಾದ ಕಾರಣ ವಾಹನಗಳು ಈ ಮಾರ್ಗದಲ್ಲಿ ವೇಗವಾಗಿ ಸಾಗುತ್ತವೆ. ಆದಷ್ಟು ಬೇಗನೆ ಪಾದಚಾರಿ ಮಾರ್ಗದ ಮೇಲಿನ ಮಣ್ಣನ್ನು ತೆರವುಗೊಳಿಸಿ ಪಾದಚಾರಿಗಳ ಸುರಕ್ಷತೆಗೆ ಪಾಲಿಕೆ ಆದ್ಯತೆಯನ್ನು ನೀಡಬೇಕು. ಕೂಡಲೇ ಈ ಬಗ್ಗೆ ಅಧಿಕಾರಿಗಳು ಎಚ್ಚೆತು ಮುಂದೆ ಎದುರಾಗಬಹುದಾದ ಅಪಾಯವನ್ನು ತಡೆಯಬೇಕು ಎಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…