ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: `ಭೂ ಕೈಲಾಸ ಕಾರಿಂಜ ಕ್ಷೇತ್ರದಲ್ಲಿ ತೆನೆ ಹಬ್ಬ; ಕಾರಿಂಜ ಕ್ಷೇತ್ರದಿಂದ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆ

ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕನ್ಯಾ ಸಂಕ್ರಮಣದ ಮರುದಿನ ಸಿಂಗುಡೆಯ ದಿನ ಪೂರ್ವ ಸಂಪ್ರದಾಯದಂತೆ ಭೂ ಕೈಲಾಸ ಕ್ಷೇತ್ರ ಕಾರಿಂಜ ಕ್ಷೇತ್ರದಿಂದ ಶ್ರೀ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆಯನ್ನು ಪಡೆದು ಕೊನೆಗೆ ಸರಪಾಡಿ ಗ್ರಾಮದ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕೊಂಡೊಯ್ಯಲಾಗಿದೆ.

ಜೈನ ಮನೆತನದ ಲೀಲಾವತಿ ಅಮ್ಮನವರಿಗೆ ಸೇರಿದ ಕಂಬಳದ ಗದ್ದೆಯಲ್ಲಿ ಬಂಗಾರದ ತೆನೆ ಬೆಳೆದಿದೆ ಎಂಬ ನಂಬಿಕೆ ಇದ್ದು, ಇಲ್ಲಿಂದ ತೆನೆಗಳನ್ನು ಪಡೆದು ಕಾರಿಂಜದಲ್ಲಿ ಸಂಪ್ರದಾಯಗಳು ನೆರವೇರಿದ ಬಳಿಕ ಭಕ್ತರಿಗೆ ಹಂಚಲಾಗುತ್ತದೆ.

ಜತೆಗೆ ಪ್ರತಿ ಕಟ್ಟೆಗಳು ಸಹಿತ ಹಲ್ಲಂಗಾರು ಕಟ್ಟೆಯಲ್ಲೂ ಹೆಚ್ಚಿನ ಭಕ್ತರು ಸೇರಿ ತೆನೆಗಳನ್ನು ಪಡೆದು ಮನೆ ತುಂಬಿಸಿಕೊಂಡು ಹೊಸ ಅಕ್ಕಿ ಊಟ ಮಾಡುವ ಕಾರ್ಯ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!