ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: `ಭೂ ಕೈಲಾಸ ಕಾರಿಂಜ ಕ್ಷೇತ್ರದಲ್ಲಿ ತೆನೆ ಹಬ್ಬ; ಕಾರಿಂಜ ಕ್ಷೇತ್ರದಿಂದ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆ

ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕನ್ಯಾ ಸಂಕ್ರಮಣದ ಮರುದಿನ ಸಿಂಗುಡೆಯ ದಿನ ಪೂರ್ವ ಸಂಪ್ರದಾಯದಂತೆ ಭೂ ಕೈಲಾಸ ಕ್ಷೇತ್ರ ಕಾರಿಂಜ ಕ್ಷೇತ್ರದಿಂದ ಶ್ರೀ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆಯನ್ನು ಪಡೆದು ಕೊನೆಗೆ ಸರಪಾಡಿ ಗ್ರಾಮದ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕೊಂಡೊಯ್ಯಲಾಗಿದೆ.

ಜೈನ ಮನೆತನದ ಲೀಲಾವತಿ ಅಮ್ಮನವರಿಗೆ ಸೇರಿದ ಕಂಬಳದ ಗದ್ದೆಯಲ್ಲಿ ಬಂಗಾರದ ತೆನೆ ಬೆಳೆದಿದೆ ಎಂಬ ನಂಬಿಕೆ ಇದ್ದು, ಇಲ್ಲಿಂದ ತೆನೆಗಳನ್ನು ಪಡೆದು ಕಾರಿಂಜದಲ್ಲಿ ಸಂಪ್ರದಾಯಗಳು ನೆರವೇರಿದ ಬಳಿಕ ಭಕ್ತರಿಗೆ ಹಂಚಲಾಗುತ್ತದೆ.

ಜತೆಗೆ ಪ್ರತಿ ಕಟ್ಟೆಗಳು ಸಹಿತ ಹಲ್ಲಂಗಾರು ಕಟ್ಟೆಯಲ್ಲೂ ಹೆಚ್ಚಿನ ಭಕ್ತರು ಸೇರಿ ತೆನೆಗಳನ್ನು ಪಡೆದು ಮನೆ ತುಂಬಿಸಿಕೊಂಡು ಹೊಸ ಅಕ್ಕಿ ಊಟ ಮಾಡುವ ಕಾರ್ಯ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!