ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹ*ಲ್ಲೆ ಮಾಡಿದ ದೇವಾಲಯದ ಸಿಬ್ಬಂದಿ..!

ದೇವಾಲಯದ ಸಿಬ್ಬಂದಿ ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲೇ ಇರುತ್ತಿದ್ದ ಈ ಬಿಕ್ಷುಕಿ ಮಹಿಳೆ ಯಾರಿಗೂ ತೊಂದರೆ ಕೊಡದೆ ತನ್ನ ಪಾಡಿಗೆ ಇರುತ್ತಿದ್ದರು. ಮಹಿಳೆಗೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಸಿಬ್ಬಂದಿ, ನಿನ್ನೆ ಮಧ್ಯಾಹ್ನ ಮತ್ತೆ ಹಲ್ಲೆ ನಡೆಸಿದ್ದಾನೆ. ಈ ಸಂಬ0ಧ ಬಿಕ್ಷುಕಿ ಮಹಿಳೆ ಪೋಲೀಸ್ ಠಾಣೆಗೆ ದೂರು ನೀಡಲು ಹೋರಟಿದ್ದು, ಆದರೆ ಪೊಲೀಸರು ನಿರ್ಲಕ್ಷ್ಯತನ ತೋರಿಸಿದ್ದಾರೆ. ಹಲ್ಲೆ ಆರೋಪಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಮಾಡಿದ್ದು, ದೇವಸ್ಥಾನದಲ್ಲಿ ಮದ್ಯಪಾನ ಮಾಡಿದ ಸಿಬ್ಬಂದಿಯನ್ನೂ ಕರ್ತವ್ಯದಿಂದ ಕೈ ಬಿಡಲು ಆಗ್ರಹಿಸಿದ್ದಾರೆ. ಇನ್ನು ಹಲ್ಲೆಗೊಳಗಾದ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!