ದೇವಾಲಯದ ಸಿಬ್ಬಂದಿ ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲೇ ಇರುತ್ತಿದ್ದ ಈ ಬಿಕ್ಷುಕಿ ಮಹಿಳೆ ಯಾರಿಗೂ ತೊಂದರೆ ಕೊಡದೆ ತನ್ನ ಪಾಡಿಗೆ ಇರುತ್ತಿದ್ದರು. ಮಹಿಳೆಗೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಸಿಬ್ಬಂದಿ, ನಿನ್ನೆ ಮಧ್ಯಾಹ್ನ ಮತ್ತೆ ಹಲ್ಲೆ ನಡೆಸಿದ್ದಾನೆ. ಈ ಸಂಬ0ಧ ಬಿಕ್ಷುಕಿ ಮಹಿಳೆ ಪೋಲೀಸ್ ಠಾಣೆಗೆ ದೂರು ನೀಡಲು ಹೋರಟಿದ್ದು, ಆದರೆ ಪೊಲೀಸರು ನಿರ್ಲಕ್ಷ್ಯತನ ತೋರಿಸಿದ್ದಾರೆ. ಹಲ್ಲೆ ಆರೋಪಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಮಾಡಿದ್ದು, ದೇವಸ್ಥಾನದಲ್ಲಿ ಮದ್ಯಪಾನ ಮಾಡಿದ ಸಿಬ್ಬಂದಿಯನ್ನೂ ಕರ್ತವ್ಯದಿಂದ ಕೈ ಬಿಡಲು ಆಗ್ರಹಿಸಿದ್ದಾರೆ. ಇನ್ನು ಹಲ್ಲೆಗೊಳಗಾದ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…