ಜನ ಮನದ ನಾಡಿ ಮಿಡಿತ

Advertisement

ಪುತ್ತೂರು; ಶಾರದಾ ದೇವಿಯ ಪಾತ್ರಧಾರಿಯಾಗಿ ಮಿಂಚಿದ ಉಜ್ವಲ ವಿ. ಸುವರ್ಣ

ಈ ವರ್ಷದ ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಅನೇಕ ಪ್ರತಿಭೆಗಳು ಮಿಂಚಿವೆ. ಪುತ್ತೂರಿನ ಸುವರ್ಣ ಎಸ್ಟೇಟ್‌ನ ಉಜ್ವಲ ವಿ. ಸುವರ್ಣ ಇವರಲ್ಲೊಬ್ಬರು.

ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ ಮೋಹಕತೆಯಿಂದ ಭಕ್ತರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಪುತ್ತೂರಿನ ನರಿಮೊಗರಿನ ವೇದನಾಥ್ ಸುವರ್ಣ ಮತ್ತು ನಳಿನಾಕ್ಷಿ ವಿ. ಸುವರ್ಣರವರ ಪುತ್ರಿಯಾಗಿರುವ ಉಜ್ವಲ ವಿ ಸುವರ್ಣ ಅವರ ದೇವತಾರೂಪದ ರೂಪಾಂತರ ತುಂಬಾ ದಿವ್ಯವಾಗಿತ್ತು ಎಂಬ ಶ್ಲಾಘನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿದೆ.

ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ದಂತ ವೈದ್ಯಕೀಯ ಪದವಿಯಲ್ಲಿ ಓದುತ್ತಿರುವ ಉಜ್ವಲ ವಿ ಅವರು ಭರತನಾಟ್ಯ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಂಬರ್ ಪ್ಲೇಟ್ ಎನ್ನುವ ಚಿತ್ರದಲ್ಲಿ ಅವರು ನಟಿಸಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!