ಈ ವರ್ಷದ ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಅನೇಕ ಪ್ರತಿಭೆಗಳು ಮಿಂಚಿವೆ. ಪುತ್ತೂರಿನ ಸುವರ್ಣ ಎಸ್ಟೇಟ್ನ ಉಜ್ವಲ ವಿ. ಸುವರ್ಣ ಇವರಲ್ಲೊಬ್ಬರು.
ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ ಮೋಹಕತೆಯಿಂದ ಭಕ್ತರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಪುತ್ತೂರಿನ ನರಿಮೊಗರಿನ ವೇದನಾಥ್ ಸುವರ್ಣ ಮತ್ತು ನಳಿನಾಕ್ಷಿ ವಿ. ಸುವರ್ಣರವರ ಪುತ್ರಿಯಾಗಿರುವ ಉಜ್ವಲ ವಿ ಸುವರ್ಣ ಅವರ ದೇವತಾರೂಪದ ರೂಪಾಂತರ ತುಂಬಾ ದಿವ್ಯವಾಗಿತ್ತು ಎಂಬ ಶ್ಲಾಘನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿದೆ.
ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ದಂತ ವೈದ್ಯಕೀಯ ಪದವಿಯಲ್ಲಿ ಓದುತ್ತಿರುವ ಉಜ್ವಲ ವಿ ಅವರು ಭರತನಾಟ್ಯ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಂಬರ್ ಪ್ಲೇಟ್ ಎನ್ನುವ ಚಿತ್ರದಲ್ಲಿ ಅವರು ನಟಿಸಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…