ಈ ವರ್ಷದ ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಅನೇಕ ಪ್ರತಿಭೆಗಳು ಮಿಂಚಿವೆ. ಪುತ್ತೂರಿನ ಸುವರ್ಣ ಎಸ್ಟೇಟ್ನ ಉಜ್ವಲ ವಿ. ಸುವರ್ಣ ಇವರಲ್ಲೊಬ್ಬರು.
ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ ಮೋಹಕತೆಯಿಂದ ಭಕ್ತರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಪುತ್ತೂರಿನ ನರಿಮೊಗರಿನ ವೇದನಾಥ್ ಸುವರ್ಣ ಮತ್ತು ನಳಿನಾಕ್ಷಿ ವಿ. ಸುವರ್ಣರವರ ಪುತ್ರಿಯಾಗಿರುವ ಉಜ್ವಲ ವಿ ಸುವರ್ಣ ಅವರ ದೇವತಾರೂಪದ ರೂಪಾಂತರ ತುಂಬಾ ದಿವ್ಯವಾಗಿತ್ತು ಎಂಬ ಶ್ಲಾಘನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿದೆ.
ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ದಂತ ವೈದ್ಯಕೀಯ ಪದವಿಯಲ್ಲಿ ಓದುತ್ತಿರುವ ಉಜ್ವಲ ವಿ ಅವರು ಭರತನಾಟ್ಯ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಂಬರ್ ಪ್ಲೇಟ್ ಎನ್ನುವ ಚಿತ್ರದಲ್ಲಿ ಅವರು ನಟಿಸಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…