ಈ ವರ್ಷದ ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಅನೇಕ ಪ್ರತಿಭೆಗಳು ಮಿಂಚಿವೆ. ಪುತ್ತೂರಿನ ಸುವರ್ಣ ಎಸ್ಟೇಟ್ನ ಉಜ್ವಲ ವಿ. ಸುವರ್ಣ ಇವರಲ್ಲೊಬ್ಬರು.
ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ ಮೋಹಕತೆಯಿಂದ ಭಕ್ತರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಪುತ್ತೂರಿನ ನರಿಮೊಗರಿನ ವೇದನಾಥ್ ಸುವರ್ಣ ಮತ್ತು ನಳಿನಾಕ್ಷಿ ವಿ. ಸುವರ್ಣರವರ ಪುತ್ರಿಯಾಗಿರುವ ಉಜ್ವಲ ವಿ ಸುವರ್ಣ ಅವರ ದೇವತಾರೂಪದ ರೂಪಾಂತರ ತುಂಬಾ ದಿವ್ಯವಾಗಿತ್ತು ಎಂಬ ಶ್ಲಾಘನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಕ್ತವಾಗುತ್ತಿದೆ.
ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ದಂತ ವೈದ್ಯಕೀಯ ಪದವಿಯಲ್ಲಿ ಓದುತ್ತಿರುವ ಉಜ್ವಲ ವಿ ಅವರು ಭರತನಾಟ್ಯ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಂಬರ್ ಪ್ಲೇಟ್ ಎನ್ನುವ ಚಿತ್ರದಲ್ಲಿ ಅವರು ನಟಿಸಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…