ಜೇಸಿಐ ಗಣೇಶಪುರ ದಶಮಾನೋತ್ಸವ ಸಂಭ್ರಮ 2025ರ ಪ್ರಯುಕ್ತ ವಾಲಿಬಾಲ್ ಪಂದ್ಯಾಟ ಅ.5 ರಂದು ಬೆಳ್ಳಿಗೆ 9 ಗಂಟೆಗೆ ಭಾರತಿ ಆಂಗ್ಲ ಮಾಧ್ಯಮ ಶಾಲೆ ಕುಳಾಯಿಯಲ್ಲಿ ನಡೆಯಲಿದೆ.
ಬೆಳ್ಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜೇಸಿಐ ಗಣೇಶಪುರದ ಘಟಕಾಧ್ಯಕ್ಷರು ಅಶ್ವಿನ್ ಶೇಖ ಕುಡುಂಬೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇನ್ನು ಸಮಾರೋಪ ಸಮಾರಂಭ ನಡೆಯಲಿದ್ದು, ಜೇಸಿಐ ಭಾರತ ವಲಯ 15 ಪ್ರಾಂತ್ಯ ಬಿ. ಯ ವಲಯಾಧ್ಯಕ್ಷರಾದ ಜೇಸಿಐ ಸೆನೆಟರ್ ಅಭಿಲಾಶ್ ಬಿ.ಎ ಹಾಗೂ ಲಕ್ಷ್ಮೀ ಕ್ರಯೋಜೆನಿಕ್ಸ್ ಬೈಕಂಪಾಡಿ ಇದರ ಮಾಲಕರಾದ ಎಂ. ಜೆ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇನ್ನು ಈ ಎಲ್ಲಾ ಕಾರ್ಯಕ್ರಮಗಳು ನಿಮ್ಮ ನೆಚ್ಚಿನ ಅಭಿಮತ ವಾಹಿನಿಯ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…