ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲೆಯ ಪರ್ಕಳದಲ್ಲಿ ವಿಜಯದಶಮಿಯಂದು ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವ..!

ಪ್ರಕೃತಿಯಲ್ಲಿ ಮತ್ತು ಕಲಾ ಪ್ರಕಾರಗಳಲ್ಲಿ ನಮ್ಮ ಹಿರಿಯರು ಭಗವಂತನ ಅನುಸಂಧಾನ ಕಂಡುಕೊಂಡಿದ್ದರು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಪರ್ಕಳದಲ್ಲಿ ವಿಜಯದಶಮಿಯಂದು ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಣಿಕ್, ಇಂದಿನ ಒತ್ತಡದ ಬದುಕಿನ ಮಧ್ಯೆ ಎಲ್ಲರದ್ದು ಆನಂದದ ಹುಡುಕಾಟ. ಯಾವುದೇ ಕಾರ್ಯಕ್ರಮ ನಡೆಯಲಿ ಇದರಿಂದ ನನಗೆ ಲಾಭ ಏನಿದೆ ಎನ್ನುವ ಪ್ರಶ್ನೆ ನಮ್ಮನ್ನೆಲ್ಲ ಕಾಡುವುದು ಸಹಜ. ಆದರೆ ಅದನ್ನು ಮೀರಿ ಈ ಕಾರ್ಯಕ್ರಮದಲ್ಲಿ ನನ್ನ ಪಾತ್ರವೇನಿದೆ, ನಾನು ಮಾಡಬೇಕಾದ ಕೆಲಸ ಏನಿದೆ ಎನ್ನುವ ಬಗ್ಗೆ ನಾವು ಚಿಂತಿಸಿ ಆ ಕೆಲಸದಲ್ಲಿ ತೊಡಗಿಸಿ ಕೊಂಡಾಗ ಮಾತ್ರ ನಿರಾಯಾಸವಾಗಿ ಆನಂದ ನಮಗೆ ಸಿಗಬಲ್ಲದು ಎಂದ್ರು. ಇನ್ನು ಈ ಸಂದರ್ಭದಲ್ಲಿ ಸರಿಗಮ ಭಾರತಿಯ ಉದಯ ಶಂಕರ್, ಶ್ರೀಮತಿ ಶಕುಂತಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!