ಪ್ರಕೃತಿಯಲ್ಲಿ ಮತ್ತು ಕಲಾ ಪ್ರಕಾರಗಳಲ್ಲಿ ನಮ್ಮ ಹಿರಿಯರು ಭಗವಂತನ ಅನುಸಂಧಾನ ಕಂಡುಕೊಂಡಿದ್ದರು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಪರ್ಕಳದಲ್ಲಿ ವಿಜಯದಶಮಿಯಂದು ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಣಿಕ್, ಇಂದಿನ ಒತ್ತಡದ ಬದುಕಿನ ಮಧ್ಯೆ ಎಲ್ಲರದ್ದು ಆನಂದದ ಹುಡುಕಾಟ. ಯಾವುದೇ ಕಾರ್ಯಕ್ರಮ ನಡೆಯಲಿ ಇದರಿಂದ ನನಗೆ ಲಾಭ ಏನಿದೆ ಎನ್ನುವ ಪ್ರಶ್ನೆ ನಮ್ಮನ್ನೆಲ್ಲ ಕಾಡುವುದು ಸಹಜ. ಆದರೆ ಅದನ್ನು ಮೀರಿ ಈ ಕಾರ್ಯಕ್ರಮದಲ್ಲಿ ನನ್ನ ಪಾತ್ರವೇನಿದೆ, ನಾನು ಮಾಡಬೇಕಾದ ಕೆಲಸ ಏನಿದೆ ಎನ್ನುವ ಬಗ್ಗೆ ನಾವು ಚಿಂತಿಸಿ ಆ ಕೆಲಸದಲ್ಲಿ ತೊಡಗಿಸಿ ಕೊಂಡಾಗ ಮಾತ್ರ ನಿರಾಯಾಸವಾಗಿ ಆನಂದ ನಮಗೆ ಸಿಗಬಲ್ಲದು ಎಂದ್ರು. ಇನ್ನು ಈ ಸಂದರ್ಭದಲ್ಲಿ ಸರಿಗಮ ಭಾರತಿಯ ಉದಯ ಶಂಕರ್, ಶ್ರೀಮತಿ ಶಕುಂತಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…